‘ಹೈದರಾಬಾದ್ನಿಂದ ಮಂಗಳವಾರ ಹೊರಟಿದ್ದ ದೂರುದಾರ, ಬುಧವಾರ ಬೆಳಿಗ್ಗೆ 5.30 ಗಂಟೆ ಸುಮಾರಿಗೆ ಆನಂದರಾವ್ ವೃತ್ತ ಸಮೀಪದಲ್ಲಿ ನಿಂತಿದ್ದರು. ಮನೆಗೆ ಹೋಗಲು ಕ್ಯಾಬ್ ಕಾಯ್ದಿರಿಸುತ್ತಿದ್ದರು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು, ದೂರುದಾರರ ₹ 33 ಸಾವಿರ ಮೌಲ್ಯದ ಮೊಬೈಲ್ ಕಿತ್ತಕೊಂಡು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.