‘ಕಲುಷಿತ ನೀರು ಹರಿದು ಹೋಗಲು ಪೈಪ್ಲೈನ್ ಅಳವಡಿಸಿದರೆ ಸಮಸ್ಯೆ ಪರಿಹಾರವಾಗುತ್ತದೆ. ಆದರೆ, ಈ ಪ್ರದೇಶ ಬಿಎಂಆರ್ಸಿಎಲ್ ವ್ಯಾಪ್ತಿಗೆ ಬರುತ್ತದೆ. ಆದರೆ, ನಿಗಮದ ಅಧ್ಯಕ್ಷ ಅಜಯ್ ಸೇಠ್, ಈ ಕಾಮಗಾರಿ ಕೈಗೆತ್ತಿಕೊಳ್ಳಲು ಹಣವಿಲ್ಲ ಎಂದು ಹೇಳುತ್ತಾರೆ’ ಎಂದು ಜಲಮಂಡಳಿಯ ಅಧ್ಯಕ್ಷ ತುಷಾರ್ ಗಿರಿನಾಥ್ ತಿಳಿಸಿದರು.