ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಸಚಿವರಾಗಿ ಪ್ರಮಾಣ ವಚನ: ಮಲ್ಲೇಶ್ವರ ಶಾಸಕ ಸಿ.ಎನ್.ಅಶ್ವತ್ಥ ನಾರಾಯಣ ಪರಿಚಯ

Last Updated 4 ಆಗಸ್ಟ್ 2021, 10:21 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಂಪುಟದಲ್ಲಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರ ವ್ಯಕ್ತಿ ಪರಿಚಯ ಇಲ್ಲಿದೆ.

ಹೆಸರು: ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಕ್ರೇತ್ರ, ಜಿಲ್ಲೆ: ಮಲ್ಲೇಶ್ವರ, ಬೆಂಗಳೂರು

ವಯಸ್ಸು: 52

ವಿದ್ಯಾರ್ಹತೆ: ವೈದ್ಯಕೀಯ ಪದವೀಧರ

ಜಾತಿ: ಒಕ್ಕಲಿಗ

ರಾಜಕೀಯ ಅನುಭವ: ಮೂರು ಬಾರಿ ವಿಧಾನಸಭಾ ಸದಸ್ಯ

ಸಚಿವರಾಗಿ ಅನುಭವ: ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ, ವಿಜ್ಞಾನ–ತಂತ್ರಜ್ಞಾನ, ಕೌಶಲ ಅಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಣೆ

ವೃತ್ತಿ– ವೈದ್ಯಕೀಯ ಮತ್ತು ಶಿಕ್ಷಣ ಕ್ಷೇತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT