ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಂಪುಟದಲ್ಲಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರ ವ್ಯಕ್ತಿ ಪರಿಚಯ ಇಲ್ಲಿದೆ.
ಹೆಸರು: ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಕ್ರೇತ್ರ, ಜಿಲ್ಲೆ: ಮಲ್ಲೇಶ್ವರ, ಬೆಂಗಳೂರು
ವಯಸ್ಸು: 52
ವಿದ್ಯಾರ್ಹತೆ: ವೈದ್ಯಕೀಯ ಪದವೀಧರ
ಜಾತಿ: ಒಕ್ಕಲಿಗ
ರಾಜಕೀಯ ಅನುಭವ: ಮೂರು ಬಾರಿ ವಿಧಾನಸಭಾ ಸದಸ್ಯ
ಸಚಿವರಾಗಿ ಅನುಭವ: ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ, ವಿಜ್ಞಾನ–ತಂತ್ರಜ್ಞಾನ, ಕೌಶಲ ಅಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಣೆ