ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ,‘ನಗರದಲ್ಲಿ ಶೇ 50ರಷ್ಟು ಮಂದಿ ಸರ್ಕಾರಿ ಸಾರಿಗೆ ಬಳಸುತ್ತಾರೆ. ಬಸ್ ನಿಲ್ದಾಣಗಳಿಗೆ ತಲುಪಲು ಸಮಸ್ಯೆಯಾಗಿರುವ ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿಪಡಿಸಬೇಕು.ಶಾಲಾ-ಕಾಲೇಜುಗಳಲ್ಲಿ ಪಠ್ಯದೊಂದಿಗೆ ಸಂಚಾರ ನಿಯಮಗಳನ್ನು ಬೋಧಿಸಿದರೆ, ವಿದ್ಯಾರ್ಥಿಗಳಿಗೆ ಮಾಹಿತಿ ಪರಿಣಾಮಕಾರಿಯಾಗಿ ತಲುಪುತ್ತದೆ’ ಎಂದರು.