<p><strong>ಪೀಣ್ಯ ದಾಸರಹಳ್ಳಿ:</strong> ಭುವನೇಶ್ವರಿ ನಗರದ ಕಾಯಕಯೋಗಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಬಸವರಾಜಣ್ಣ ಮತ್ತು ಉಪಾಧ್ಯಕ್ಷರಾಗಿ ಬಿ.ಟಿ. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.</p>.<p>ಬಸವರಾಜಣ್ಣ ಮಾತನಾಡಿ, ‘ನಮ್ಮ ಸಹಕಾರಿ ಬಂಧುಗಳು ನನ್ನನ್ನು ಮೂರನೇ ಬಾರಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಸಹಕಾರಿ ವತಿಯಿಂದ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ’ ಎಂದರು.</p>.<p>ನಿರ್ದೇಶಕರಾಗಿ ಮೇಲಪ್ಪ ಟಿ.ಎಸ್, ಮೋಹನ್ ಬಿ, ಮನೋಹರ್ ಜಿ, ಸುಬ್ಬಯ್ಯ ಸಿ, ಜಗದೀಶ್ ಎಚ್, ಶಿವಶಂಕರ್ ಎ.ಆರ್, ಕುಮಾರಸ್ವಾಮಿ, ರಾಧಿಕಾ ಜಿ, ಲತಾ ಸಾವುಕಾರ್ ಅವರೂ ಅವಿರೋಧವಾಗಿ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಭುವನೇಶ್ವರಿ ನಗರದ ಕಾಯಕಯೋಗಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಬಸವರಾಜಣ್ಣ ಮತ್ತು ಉಪಾಧ್ಯಕ್ಷರಾಗಿ ಬಿ.ಟಿ. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾದರು.</p>.<p>ಬಸವರಾಜಣ್ಣ ಮಾತನಾಡಿ, ‘ನಮ್ಮ ಸಹಕಾರಿ ಬಂಧುಗಳು ನನ್ನನ್ನು ಮೂರನೇ ಬಾರಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಸಹಕಾರಿ ವತಿಯಿಂದ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ’ ಎಂದರು.</p>.<p>ನಿರ್ದೇಶಕರಾಗಿ ಮೇಲಪ್ಪ ಟಿ.ಎಸ್, ಮೋಹನ್ ಬಿ, ಮನೋಹರ್ ಜಿ, ಸುಬ್ಬಯ್ಯ ಸಿ, ಜಗದೀಶ್ ಎಚ್, ಶಿವಶಂಕರ್ ಎ.ಆರ್, ಕುಮಾರಸ್ವಾಮಿ, ರಾಧಿಕಾ ಜಿ, ಲತಾ ಸಾವುಕಾರ್ ಅವರೂ ಅವಿರೋಧವಾಗಿ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>