‘ಪಾದಚಾರಿ ಮಾರ್ಗಗಳನ್ನು ಖುದ್ದು ಪರಿಶೀಲನೆ ನಡೆಸಿ ಹಾಳಾಗಿದ್ದರೆ ಮಾತ್ರ ದುರಸ್ತಿಪಡಿಸಬೇಕು. ಸಂಪೂರ್ಣ ಹಾಳಾಗಿದ್ದರೆ ಮುಖ್ಯ ಎಂಜಿನಿ ಯರ್ ಅವರಿಂದ ದೃಢೀಕರಣ ಪಡೆದು ಅಭಿವೃದ್ಧಿಪಡಿಸಬೇಕು. ಅನಾವಶ್ಯಕವಾಗಿ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸಿದ್ದು ಕಂಡು ಬಂದರೆ ಕರ್ತವ್ಯ ಲೋಪ ಎಂದು ಪರಿಗಣಿಸಿ ಸಂಬಂಧಪಟ್ಟ ಎಂಜಿನಿಯರ್ ವಿರುದ್ಧ ಶಿಸ್ತು ಕ್ರಮಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.