<p><strong>ಬೆಂಗಳೂರು</strong>: ಬಿಬಿಎಂಪಿಯ ಎರಡು ಸ್ಥಾಯಿ ಸಮಿತಿಗಳಲ್ಲಿ ಖಾಲಿ ಇದ್ದ ತಲಾ ಒಂದು ಸದಸ್ಯ ಸ್ಥಾನಕ್ಕೆ ಇಬ್ಬರು ಅವಿರೋಧವಾಗಿ ಸೋಮವಾರ ಆಯ್ಕೆಯಾದರು.</p>.<p>ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಜೆ.ಪಿ. ಉದ್ಯಾನ ವಾರ್ಡ್ನ ಮಮತಾ ಕೆ.ಬಿ.ವಾಸುದೇವ್, ತೋಟಗಾರಿಕೆ ಸ್ಥಾಯಿ ಸಮಿತಿಗೆ ರಾಜಾಜಿನಗರ ವಾರ್ಡ್ನ ಜಿ. ಕೃಷ್ಣಮೂರ್ತಿ ಆಯ್ಕೆಯಾದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿಯ ಎರಡು ಸ್ಥಾಯಿ ಸಮಿತಿಗಳಲ್ಲಿ ಖಾಲಿ ಇದ್ದ ತಲಾ ಒಂದು ಸದಸ್ಯ ಸ್ಥಾನಕ್ಕೆ ಇಬ್ಬರು ಅವಿರೋಧವಾಗಿ ಸೋಮವಾರ ಆಯ್ಕೆಯಾದರು.</p>.<p>ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಜೆ.ಪಿ. ಉದ್ಯಾನ ವಾರ್ಡ್ನ ಮಮತಾ ಕೆ.ಬಿ.ವಾಸುದೇವ್, ತೋಟಗಾರಿಕೆ ಸ್ಥಾಯಿ ಸಮಿತಿಗೆ ರಾಜಾಜಿನಗರ ವಾರ್ಡ್ನ ಜಿ. ಕೃಷ್ಣಮೂರ್ತಿ ಆಯ್ಕೆಯಾದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>