ಪೂರ್ವ ವಲಯದ ಜಂಟಿ ಆಯುಕ್ತ, ‘ನಾನು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಹಾಗಾಗಿ ತೋಟಗಾರಿಕಾ ವಿಭಾಗದ ಮೇಲ್ವಿಚಾರಕರಿಗೆ ಹಾಗೂ ವಾರ್ಡ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗೆ ಮೇಯರ್ ಸ್ಥಳಕ್ಕೆ ಭೇಟಿ ನೀಡುವ ಬಗ್ಗೆ ತಿಳಿಸಿದ್ದೆ. ಪಾಲಿಕೆ ಸದಸ್ಯರಿಗೂ ಮಾಹಿತಿ ನೀಡುವಂತೆ ಸೂಚಿಸಿದ್ದೆ. ಇನ್ನು ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ’ ಎಂದು ತಿಳಿಸಿದರು.