‘ಪ್ರವಾಹ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಗುತ್ತಿಗೆ ಪಡೆದ ಕಂಪನಿಗೆ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿದಿನಎಂಟುರೊಬೋಟಿಕ್ ಯಂತ್ರಗಳು, 15 ಟ್ರಕ್ಗಳು ಮತ್ತು 880 ಜನರು ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದುಪಾಲಿಕೆ ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ‘ಪ್ರಜಾವಾಣಿ’ಗೆ ತಿಳಿಸಿದರು.