‘ಶ್ರೀನಗರದ ಕಾಳಿದಾಸ ಬಸ್ ನಿಲ್ದಾಣದ ಬಳಿ ರಾಜಕಾಲುವೆ ಮೇಲ್ಭಾಗದಲ್ಲಿ ಸಾರುವೆ ಕುಸಿದು ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಪ್ರಕರಣದ ಬಗ್ಗೆ ಟಿವಿಸಿಸಿ (ಮುಖ್ಯ ಆಯುಕ್ತರ ಜಾಗೃತ ಕೋಶ) ಮೂಲಕ ವರದಿ ಪಡೆಯಲಿದ್ದೇನೆ. ಬಿಬಿಎಂಪಿ ಎಂಜಿನಿಯರ್ಗಳು ಮತ್ತು ಗುತ್ತಿಗೆದಾರರ ಬೇಜವಾಬ್ದಾರಿ ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಯಿಂದ ಬಿಬಿಎಂಪಿ ಘನತೆಗೂ ಧಕ್ಕೆಯಾಗಿದ್ದು, ಗುತ್ತಿಗೆದಾರರಿಗೆ ದಂಡ ವಿಧಿಸಲಾಗುತ್ತದೆ’ ಎಂದರು.