ಬಿಬಿಎಂಪಿಯ ವಿಶೇಷ ಆಯುಕ್ತ (ಹಣಕಾಸು) ಲೋಕೇಶ್, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಪೂರ್ವ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಆರೋಗ್ಯಾಧಿಕಾರಿ ಸಿದ್ಧಪ್ಪಾಜಿ ಅವರು ಇಲ್ಲಿನ ನಿಯಂತ್ರಿತ ಪ್ರದೇಶದ ನಿವಾಸಿಗಳಿಗೆ ಸೌಕರ್ಯ ಒದಗಿಸುವ ಬಗ್ಗೆ ಸಮಾಲೋಚನೆ ನಡೆಸಿದರು.