ರಾಜಕಾಲುವೆ ಒತ್ತುವರಿ ಬಗ್ಗೆ ಒಂದಷ್ಟು ಮಾಹಿತಿ ಇದೆ. ಇದಲ್ಲದೆ, ಸಂಪೂರ್ಣವಾಗಿ ಎಲ್ಲೆಲ್ಲಿ ಒತ್ತುವರಿಯಾಗಿದೆಯೋ ಅದೆಲ್ಲವನ್ನೂ ಗುರುತು ಮಾಡಿ, ತೆರವು ಆದೇಶ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಸಂಬಂಧಿ ಸಿದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಅವರು ಆದೇಶ ನೀಡಿದ ತಕ್ಷಣವೇ ತೆರವು ಆರಂಭಿಸಲಾಗುತ್ತದೆ ಎಂದರು.