’ನಗರದಲ್ಲಿ ಸೋಂಕು ದೃಢಪಟ್ಟು, ರೋಗಿಯು ಗುಣಮುಖರಾದ ಮೇಲೆ ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವ ಉದ್ದೇಶದಿಂದ ಸರ್ಕಾರ ವಿಶೇಷ ಅಧಿಕಾರಿಯನ್ನು ನೇಮಿಸಿದೆ. ಗುಣಮುಖರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿದ್ದು, ಇದರಲ್ಲಿ ಯಾವುದೇ ಸಮಸ್ಯೆ ಆಗಿಲ್ಲ‘ ಎಂದೂ ಹೇಳಿದರು.