ಸಂಸದ ಪಿ.ಸಿ.ಮೋಹನ್, ಶಾಸಕರಾದ ಕೆ.ಜೆ. ಜಾರ್ಜ್, ಎನ್.ಎ ಹ್ಯಾರಿಸ್, ರಿಜ್ವಾನ್ ಆರ್ಷದ್, ಬಿ.ಎಸ್. ಸುರೇಶ್, ಅಖಂಡ ಶ್ರೀನಿವಾಸ್ ಮೂರ್ತಿ, ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ವಲಯ ಆಯುಕ್ತರಾದ ಮನೋಜ್ ಜೈನ್, ಬಸವರಾಜು, ವಲಯ ಸಂಯೋಜಕರಾದ ಮನೋಜ್ ಕುಮಾರ್ ಮೀನಾ, ಉಜ್ವಲ್ ಘೋಷ್, ಜಂಟಿ ಆಯುಕ್ತರಾದ ಪಲ್ಲವಿ ಹಾಗೂ ಶಿವಸ್ವಾಮಿ ಹಾಜರಿದ್ದರು.