‘ವಾರ್ಡ್ ಪುನರ್ವಿಂಗಡಣೆ ಕಾರ್ಯ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಕಳುಹಿಸಲಾಗಿದೆ.ಬಿಬಿಎಂಪಿ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ಇಲ್ಲಿ 5 ವರ್ಷವೂ ನಮ್ಮದೇ ಆಡಳಿತ ಇರಬೇಕು ಎಂಬುದು ನಮ್ಮ ಆಶಯ. ಅದರಂತೆ ಚುನಾವಣೆ ನಡೆಸಿ, ನಮ್ಮ ಆಡಳಿತವನ್ನು ಪುನರ್ ಸ್ಥಾಪಿಸುತ್ತೇವೆ’ ಎಂದು ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.