‘3 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅಧಿಕಾರಿಗಳು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಮಹಾನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಯವರೇ ಹೊಂದಿದ್ದು, ಒಮ್ಮೆಯೂ ಬಿಬಿಎಂಪಿ ನೌಕರರ ಕುಂದು–ಕೊರತೆಗಳನ್ನು ಆಲಿಸಿಲ್ಲ. ಕೋವಿಡ್ ನಿರ್ವಹಣೆ ಮಾಡಿದ ನೌಕರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.