ಬೆಂಗಳೂರು: ಬಿಬಿಎಂಪಿ ಸಿಬ್ಬಂದಿಗೆ ಸೋಂಕು ತಗುಲಿದರೆ, ಅವರ ಚಿಕಿತ್ಸೆಗೂ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಸೋಂಕು ದೃಢಪಟ್ಟ ಅಧಿಕಾರಿಗಳ ಮತ್ತು ನೌಕರರ ಜೊತೆ ನೇರ ಸಂಪರ್ಕ ಹೊಂದಿರುವ ಸಂಬಂಧಿಕರನ್ನು ಕ್ವಾರಂಟೈನ್ ಮಾಡಲು ಪಂಚತಾರಾ ಹೋಟೆಲ್ ಮೀಸಲಿಡಬೇಕು ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.