ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್.ಉಮೇಶ್, 'ರಾಜರಾಜೇಶ್ವರಿ ನಗರ, ಗಾಂಧಿನಗರ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳಲ್ಲಿ 2008ರಿಂದ 2011ರ ಅವಧಿಯಲ್ಲಿ ನಡೆದಿರುವ ನಕಲಿ ಬಿಲ್ಗಳಿಂದ ಅಕ್ರಮ ನಡೆಸಿರುವ ಕುರಿತು 2018ರಲ್ಲೇ ಅಂದಿನ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ವರದಿ ಸಲ್ಲಿಕೆಯಾಗಿದೆ. ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯ ಅವರೂ ವರದಿ ನೀಡಿದ್ದರು' ಎಂದು ವಿವರಿಸಿದರು.