‘ಇತ್ತೀಚಿನವರೆಗೆ, ತೆರಿಗೆ ಬಾಕಿ ಉಳಿಸಿಕೊಂಡವರ ಚರಾಸ್ತಿಗಳನ್ನು ಮಾತ್ರ ಜಪ್ತಿ ಮಾಡಲು ಅವಕಾಶವಿತ್ತು. ಈಗ ಕಾನೂನು ತಿದ್ದುಪಡಿಯಾಗಿದ್ದು, ಸುಸ್ತಿದಾರರ ಸ್ಥಿರಾಸ್ತಿಯನ್ನೂ ಜಪ್ತಿ ಮಾಡಬಹುದು. ಅಗತ್ಯ ಬಿದ್ದರೆ ಸ್ಥಿರಾಸ್ತಿಯನ್ನು ಹರಾಜು ಹಾಕುವುದಕ್ಕೂ ಅವಕಾಶ ಇದೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.