‘ಬೇರೆ ಪ್ರಕರಣದಲ್ಲೂ ಕೋರ್ಟ್ ಆದೇಶವನ್ನು ಆಯುಕ್ತರು ಪಾಲಿಸದೆ ಇರುವುದು ಕಂಡು ಬಂದಿದೆ. ಈ ಹಿಂದೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಜರುಗಿಸುವುದರಿಂದ ಕೋರ್ಟ್ ಹಿಂದೆ ಸರಿದಿತ್ತು. ಕಠಿಣ ಕ್ರಮ ಜರುಗಿಸದ ಹೊರತು ಆದೇಶಗಳು ಪಾಲನೆಯಾಗುವುದಿಲ್ಲ. ಹೀಗಾಗಿ, ನ್ಯಾಯಾಂಗ ನಿಂದನೆ ಪ್ರಕರಣದ ಅಡಿ ಕ್ರಮ ಜರುಗಿಸಬಾರದೇಕೆ ಎಂಬುದರ ಬಗ್ಗೆ ವಿವರಣೆ ನೀಡಿ’ ಎಂದು ಸೂಚಿಸಿ ಷೋಕಾಸ್ ನೋಟಿಸ್ ಜಾರಿ ಮಾಡಿತು.