<p><strong>ಬೆಂಗಳೂರು:</strong> ಕೋವಿಡ್ ಸೋಂಕಿತರಿಗೆ ಹಾಸಿಗೆ ನೀಡದ 19 ಆಸ್ಪತ್ರೆಗಳ ಪರವಾನಗಿಯನ್ನು ಬಿಬಿಎಂಪಿ ತಾತ್ಕಾಲಿಕವಾಗಿ ರದ್ದುಪಡಿಸಿದೆ.</p>.<p>ಕಂದಾಯ ಸಚಿವರ ಸೂಚನೆಗೆ ಮೇರೆಗೆದಕ್ಷಿಣ ವಲಯದ ಪಾಲಿಕೆ ಜಂಟಿ ಆಯುಕ್ತರು ಮತ್ತು ಆರೋಗ್ಯಾಧಿಕಾರಿಗಳ ತಂಡ ಗುರುವಾರ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>‘ಶೇ 50ರಷ್ಟು ಹಾಸಿಗೆ ಮೀಸಲಿಡದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪರವಾನಗಿ ರದ್ದುಪಡಿಸಿ ಈ ಸಂಬಂಧ ಪ್ರಕಟಣೆಯನ್ನು ಆಸ್ಪತ್ರೆ ಮುಂಭಾಗ ಅಳವಡಿಸಿದೆ. ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ’ ಎಂದು ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ತಿಳಿಸಿದರು.</p>.<p class="Briefhead"><strong>ಆಸ್ಪತ್ರೆಗಳು</strong></p>.<p>ಬಸವನಗುಡಿ:ಅನುಗ್ರಹ ವಿಠ್ಠಲ ಆಸ್ಪತ್ರೆ, ವಿನಾಯಕ ಆಸ್ಪತ್ರೆ, ಪ್ರಶಾಂತ್ ಆಸ್ಪತ್ರೆ, ರಾಧಾಕೃಷ್ಣ ಆಸ್ಪತ್ರೆ<br />ವಿಜಯನಗರ: ಗುರುಶ್ರೀ ಆಸ್ಪತ್ರೆ, ಕಾಲಭೈರವೇಶ್ವರ ಆಸ್ಪತ್ರೆ, ಪದ್ಮಶ್ರೀ ಆಸ್ಪತ್ರೆ, ಮಾರುತಿ ಆಸ್ಪತ್ರೆ<br />ಪದ್ಮನಾಭನಗರ: ಪ್ರೊಮೆಡ್ ಆಸ್ಪತ್ರೆ, ಎನ್.ಯು. ಆಸ್ಪತ್ರೆ, ದೀಪಕ್<br />ಆಸ್ಪತ್ರೆ, ಸೇವಾಕ್ಷೇತ್ರ ಆಸ್ಪತ್ರೆ, ಉದ್ಭವ ಆಸ್ಪತ್ರೆ<br />ಬಿಟಿಎಂ ಲೇಔಟ್: ಗಂಗೋತ್ರಿ ಆಸ್ಪತ್ರೆ, ಅಕ್ಕೂರ ಆಸ್ಪತ್ರೆ, ಕಾರಂತ್ ಆಸ್ಪತ್ರೆ<br />ಚಿಕ್ಕಪೇಟೆ: ಎಚ್.ಸಿ.ಜೆ ಕ್ಯಾನ್ಸರ್ ಆಸ್ಪತ್ರೆ, ಟ್ರಿನಿಟಿ ಆಸ್ಪತ್ರೆ, ಮಯ್ಯಾ ಆಸ್ಪತ್ರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಸೋಂಕಿತರಿಗೆ ಹಾಸಿಗೆ ನೀಡದ 19 ಆಸ್ಪತ್ರೆಗಳ ಪರವಾನಗಿಯನ್ನು ಬಿಬಿಎಂಪಿ ತಾತ್ಕಾಲಿಕವಾಗಿ ರದ್ದುಪಡಿಸಿದೆ.</p>.<p>ಕಂದಾಯ ಸಚಿವರ ಸೂಚನೆಗೆ ಮೇರೆಗೆದಕ್ಷಿಣ ವಲಯದ ಪಾಲಿಕೆ ಜಂಟಿ ಆಯುಕ್ತರು ಮತ್ತು ಆರೋಗ್ಯಾಧಿಕಾರಿಗಳ ತಂಡ ಗುರುವಾರ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>‘ಶೇ 50ರಷ್ಟು ಹಾಸಿಗೆ ಮೀಸಲಿಡದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪರವಾನಗಿ ರದ್ದುಪಡಿಸಿ ಈ ಸಂಬಂಧ ಪ್ರಕಟಣೆಯನ್ನು ಆಸ್ಪತ್ರೆ ಮುಂಭಾಗ ಅಳವಡಿಸಿದೆ. ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ’ ಎಂದು ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ತಿಳಿಸಿದರು.</p>.<p class="Briefhead"><strong>ಆಸ್ಪತ್ರೆಗಳು</strong></p>.<p>ಬಸವನಗುಡಿ:ಅನುಗ್ರಹ ವಿಠ್ಠಲ ಆಸ್ಪತ್ರೆ, ವಿನಾಯಕ ಆಸ್ಪತ್ರೆ, ಪ್ರಶಾಂತ್ ಆಸ್ಪತ್ರೆ, ರಾಧಾಕೃಷ್ಣ ಆಸ್ಪತ್ರೆ<br />ವಿಜಯನಗರ: ಗುರುಶ್ರೀ ಆಸ್ಪತ್ರೆ, ಕಾಲಭೈರವೇಶ್ವರ ಆಸ್ಪತ್ರೆ, ಪದ್ಮಶ್ರೀ ಆಸ್ಪತ್ರೆ, ಮಾರುತಿ ಆಸ್ಪತ್ರೆ<br />ಪದ್ಮನಾಭನಗರ: ಪ್ರೊಮೆಡ್ ಆಸ್ಪತ್ರೆ, ಎನ್.ಯು. ಆಸ್ಪತ್ರೆ, ದೀಪಕ್<br />ಆಸ್ಪತ್ರೆ, ಸೇವಾಕ್ಷೇತ್ರ ಆಸ್ಪತ್ರೆ, ಉದ್ಭವ ಆಸ್ಪತ್ರೆ<br />ಬಿಟಿಎಂ ಲೇಔಟ್: ಗಂಗೋತ್ರಿ ಆಸ್ಪತ್ರೆ, ಅಕ್ಕೂರ ಆಸ್ಪತ್ರೆ, ಕಾರಂತ್ ಆಸ್ಪತ್ರೆ<br />ಚಿಕ್ಕಪೇಟೆ: ಎಚ್.ಸಿ.ಜೆ ಕ್ಯಾನ್ಸರ್ ಆಸ್ಪತ್ರೆ, ಟ್ರಿನಿಟಿ ಆಸ್ಪತ್ರೆ, ಮಯ್ಯಾ ಆಸ್ಪತ್ರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>