<p>ಬೆಂಗಳೂರು: ಗಾಂಧಿ ಜಯಂತಿ ಹಾಗೂ ಸತ್ಯ ಮತ್ತು ಅಹಿಂಸಾ ಮಹೋತ್ಸವದಲ್ಲಿ ಬಿಬಿಎಂಪಿಯ ಆರು ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.</p>.<p>ಸ್ವಚ್ಛತಾ ಕಾರ್ಯದಲ್ಲಿ ಕಾರ್ಯನಿರತರಾದ ಪಶ್ಚಿಮ ವಲಯದ ನಾಗೇಂದ್ರ, ಬೊಮ್ಮನಹಳ್ಳಿ ವಲಯದ ರತ್ನಮ್ಮ, ಆರ್.ಆರ್.ನಗರ ವಲಯ್ ವೀರೇಶ್, ಪೂರ್ವ ವಲಯದ ಜಿ.ರ್. ವರಲಕ್ಷ್ಮೀ, ಮಹದೇವಪುರ ವಲಯದ ಮಹದೇವಪ್ಪ, ದಾಸರಹಳ್ಳಿ ವಲಯದ ಸುಜಾತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಂಡಿದ್ದ ‘ಗಾಂಧಿ ಜಯಂತಿ - ಸತ್ಯ ಮತ್ತು ಅಹಿಂಸಾ ಮಹೋತ್ಸವ’ದ ಪ್ರಯುಕ್ತ ನೃತ್ಯ ಹಾಗೂ ಗೀತನಮನ ಕಾರ್ಯಕ್ರಮಕ್ಕೆ ವಸತಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ರಾಜಭವನ, ಬಿಬಿಎಂಪಿ, ದೂರ ದರ್ಶನ ಮತ್ತು ವಾರ್ತಾ ಇಲಾಖೆ ಸಹಯೋಗದೊಂದಿಗೆ ರಾಜ್ಯದ ಪ್ರಖ್ಯಾತ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.</p>.<p>ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ನಾಗರಾಜ್ ಯಾದವ್, ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್, ವಿಶೇಷ ಆಯುಕ್ತ ರಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗಾಂಧಿ ಜಯಂತಿ ಹಾಗೂ ಸತ್ಯ ಮತ್ತು ಅಹಿಂಸಾ ಮಹೋತ್ಸವದಲ್ಲಿ ಬಿಬಿಎಂಪಿಯ ಆರು ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.</p>.<p>ಸ್ವಚ್ಛತಾ ಕಾರ್ಯದಲ್ಲಿ ಕಾರ್ಯನಿರತರಾದ ಪಶ್ಚಿಮ ವಲಯದ ನಾಗೇಂದ್ರ, ಬೊಮ್ಮನಹಳ್ಳಿ ವಲಯದ ರತ್ನಮ್ಮ, ಆರ್.ಆರ್.ನಗರ ವಲಯ್ ವೀರೇಶ್, ಪೂರ್ವ ವಲಯದ ಜಿ.ರ್. ವರಲಕ್ಷ್ಮೀ, ಮಹದೇವಪುರ ವಲಯದ ಮಹದೇವಪ್ಪ, ದಾಸರಹಳ್ಳಿ ವಲಯದ ಸುಜಾತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಂಡಿದ್ದ ‘ಗಾಂಧಿ ಜಯಂತಿ - ಸತ್ಯ ಮತ್ತು ಅಹಿಂಸಾ ಮಹೋತ್ಸವ’ದ ಪ್ರಯುಕ್ತ ನೃತ್ಯ ಹಾಗೂ ಗೀತನಮನ ಕಾರ್ಯಕ್ರಮಕ್ಕೆ ವಸತಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ರಾಜಭವನ, ಬಿಬಿಎಂಪಿ, ದೂರ ದರ್ಶನ ಮತ್ತು ವಾರ್ತಾ ಇಲಾಖೆ ಸಹಯೋಗದೊಂದಿಗೆ ರಾಜ್ಯದ ಪ್ರಖ್ಯಾತ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.</p>.<p>ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ನಾಗರಾಜ್ ಯಾದವ್, ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್, ವಿಶೇಷ ಆಯುಕ್ತ ರಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>