ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ, ಶಾಸಕರಾದ ಆರ್.ಮಂಜುನಾಥ್, ಸುರೇಶ್ ಬಿ.ಎಸ್, ಮುನಿರತ್ನ, ಕೆ.ಜೆ.ಜಾರ್ಜ್, ಅಖಂಡ ಶ್ರೀನಿವಾಸಮೂರ್ತಿ, ರಿಜ್ವಾನ್ ಆರ್ಷದ್, ಎನ್.ಎ. ಹ್ಯಾರಿಸ್, ಉದಯ್ ಬಿ. ಗರುಡಾಚಾರ್, ಸತೀಶ್ ರೆಡ್ಡಿ, ಸೌಮ್ಯಾ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದ ರಾಜು, ಅ.ದೇವೇಗೌಡ ಹಾಗೂ ಪಿ.ಆರ್. ರಮೇಶ್, ಎಚ್.ಎಂ. ರಮೇಶ್ ಗೌಡ ಸಲಹೆಗಳನ್ನು ನೀಡಿದರು.