ಕಳೆದ ವರ್ಷ ನಗರದಲ್ಲಿ ಭಾರಿ ಮಳೆಯಾದ ಸಂದರ್ಭದಲ್ಲಿ ಅಂಡರ್ಪಾಸ್ಗಳಲ್ಲಿ ನೀರು ತುಂಬಿಕೊಂಡು ಸಾಕಷ್ಟು ಸಮಸ್ಯೆಯಾಗಿತ್ತು. ಆಗ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಅಂಡರ್ಪಾಸ್ಗಳಲ್ಲಿ ಮಳೆ ನೀರಿನ ಮೀಟರ್ ಗೇಜ್ ಮತ್ತು ಸಿ.ಸಿ ಟಿ.ವಿ ಕ್ಯಾಮೆರಾ, ದೀಪ ಅಳವಡಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದರು.