ನಟಿ ಭವ್ಯಾ, ಮಾಜಿ ಮೇಯರ್ ಜೆ. ಹುಚ್ಚಪ್ಪ, ವಿಶೇಷ ಆಯುಕ್ತರಾದ ಕೆ.ವಿ. ತ್ರಿಲೋಕ್ ಚಂದ್ರ, ಮೌನೀಶ್ ಮೌದ್ಗೀಲ್, ಹರೀಶ್ ಕೆ., ಪ್ರಧಾನ ಎಂಜಿನಿಯರ್ ಪ್ರಹ್ಲಾದ್, ಉಪ ಆಯುಕ್ತ ಮಂಜುನಾಥ್ ಸ್ವಾಮಿ, ಜಂಟಿ ಆಯುಕ್ತರಾದ ಪಲ್ಲವಿ ಕೆ.ಆರ್., ಪಾಲಿಕೆ ಕನ್ನಡ ಸಂಘದ ಅಧ್ಯಕ್ಷ ಸಾಯಿಶಂಕರ್, ಪ್ರಧಾನ ಕಾರ್ಯದರ್ಶಿ ಎ.ಅಮೃತ್ ರಾಜ್, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಇದ್ದರು.