ಹೂಡಿ, ಮಾರತ್ತಹಳ್ಳಿ, ಮಹದೇವಪುರ ಹಾಗೂ ಎಚ್.ಎ.ಎಲ್ ಉಪವಿಭಾಗಗಳ ವ್ಯಾಪ್ತಿಯ ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗ, ಮರಗಳ ಮೇಲೆ ಹಾಗೂ ವಿದ್ಯುತ್ ಕಂಬಗಳ ಮೇಲೆ ನೇತಾಡುತ್ತಿರುವ ಕೇಬಲ್ಗಳನ್ನು ತೆರವುಗೊಳಿಸಲಾಯಿತು. ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದ 15 ಮಳಿಗೆಗಳನ್ನು ಕೂಡಾ ತೆರವುಗೊಳಿಸಲಾಯಿತು.