<p><strong>ಬೆಂಗಳೂರು:</strong> ಬಿಬಿಎಂಪಿ ಮತ್ತು ಬಿಡಿಎಯಲ್ಲಿ 2007ರಿಂದ 2019ರವರೆಗೆ ನಡೆದ ಬಹುಕೋಟಿ ಟಿಡಿಆರ್ ವಂಚನೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ.</p>.<p>ಹೈಕೋರ್ಟ್ ಆದೇಶದ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎಸ್ಪಿ ಅಬ್ದುಲ್ ಅಹದ್ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದೆ. ಆರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.</p>.<p>ಪೊಲೀಸ್ ಅಧಿಕಾರಿಗಳು, ಒಬ್ಬ ಕೆಎಎಸ್ ಅಧಿಕಾರಿ, ಇಬ್ಬರು ಸಹಾಯಕ ಎಂಜಿನಿಯರ್ ಗಳು, ಇಬ್ಬರು ಸರ್ವೇಯರ್ಗಳು, ಇಬ್ಬರು ಇನ್ಸ್ಪೆಕ್ಟರ್ ಸೇರಿ 20 ಸದಸ್ಯರು ಎಸ್ಐಟಿ ತಂಡದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಮತ್ತು ಬಿಡಿಎಯಲ್ಲಿ 2007ರಿಂದ 2019ರವರೆಗೆ ನಡೆದ ಬಹುಕೋಟಿ ಟಿಡಿಆರ್ ವಂಚನೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ.</p>.<p>ಹೈಕೋರ್ಟ್ ಆದೇಶದ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎಸ್ಪಿ ಅಬ್ದುಲ್ ಅಹದ್ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದೆ. ಆರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.</p>.<p>ಪೊಲೀಸ್ ಅಧಿಕಾರಿಗಳು, ಒಬ್ಬ ಕೆಎಎಸ್ ಅಧಿಕಾರಿ, ಇಬ್ಬರು ಸಹಾಯಕ ಎಂಜಿನಿಯರ್ ಗಳು, ಇಬ್ಬರು ಸರ್ವೇಯರ್ಗಳು, ಇಬ್ಬರು ಇನ್ಸ್ಪೆಕ್ಟರ್ ಸೇರಿ 20 ಸದಸ್ಯರು ಎಸ್ಐಟಿ ತಂಡದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>