ಈ ಬಗ್ಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿರುವ ಅವರು, ‘ಸುಮಾರು ₹3,000 ಕೋಟಿಗಿಂತಲೂ ಅಧಿಕ ಮೊತ್ತದ ಸಿವಿಲ್ ಹಾಗೂ ರಸ್ತೆ ಕಾಮಗಾರಿಗಳ ಹಣವನ್ನು ಗುತ್ತಿಗೆದಾರರಿಗೆ ಪಾವತಿಸುವುದು ಬಾಕಿ ಇದೆ. ಈ ಮೊತ್ತವನ್ನು ಪಾವತಿಸುವ ಮುನ್ನ ಎಲ್ಲ ಎಂಟು ವಲಯಗಳಿಗೂ ಖುದ್ದಾಗಿ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಬೇಕು’ ಎಂದು ಆಗ್ರಹಿಸಿದ್ದಾರೆ.