ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆಈ ಬಗ್ಗೆ ಪತ್ರ ಬರೆದಿರುವ ಅವರು, ‘ಬಿಬಿಎಂಪಿಯಲ್ಲಿ ಹೊಸದಾಗಿ ರಚನೆಯಾಗಿರುವ ಹೆಚ್ಚುವರಿ 45 ವಾರ್ಡ್ಗಳು ಸೇರಿದಂತೆ ಒಟ್ಟು 243 ವಾರ್ಡ್ಗಳಿಗೆ ಸ್ಥಳೀಯರ ಹೆಸರುಗಳನ್ನು ಇಡಬೇಕು. ಸಾಹಿತಿಗಳು, ಚಿಂತಕರು, ನಾಡಿನ ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ವ್ಯಕ್ತಿಗಳು, ವಿಜ್ಞಾನಿಗಳು, ಶಿಕ್ಷಣ ತಜ್ಞರು ಹಾಗೂ ನದಿಗಳ ಹೆಸರನ್ನು ನಾಮಕರಣ ಮಾಡಬೇಕು’ ಎಂದು ಮನವಿ ಮಾಡಿದ್ದಾರೆ.