ಕೆಂಪೇಗೌಡ ವಾರ್ಡ್, ಚೌಡೇಶ್ವರಿ, ಅಟ್ಟೂರು, ಯಲಹಂಕ ನ್ಯೂ ಟೌನ್, ಜಕ್ಕೂರು, ಥಣಿಸಂದ್ರ, ಬ್ಯಾಟರಾಯನಪುರ, ಕೊಡಿಗೆಹಳ್ಳಿ, ವಿದ್ಯಾರಣ್ಯಪುರ, ದೊಡ್ಡಬೊಮ್ಮಸಂದ್ರ ಮತ್ತು ಕುವೆಂಪುನಗರ ವಾರ್ಡ್ನ ನಿವಾಸಿಗಳು ಖಾಲಿ ನಿವೇಶನಗಳಲ್ಲಿನ ಕಸದ ರಾಶಿ ಮತ್ತು ಕಟ್ಟಡ ಅವಶೇಷಗಳನ್ನು ತೆರವುಗೊಳಿಸಿ ಶುಚಿತ್ವ ಕಾಪಾಡಿಕೊಳ್ಳಬೇಕು.