ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಿಡಿಎ: ನಿಯಮ ಮೀರಿ ಬದಲಿ ನಿವೇಶನ ಹಂಚಿಕೆ

Published : 9 ಜನವರಿ 2025, 23:30 IST
Last Updated : 9 ಜನವರಿ 2025, 23:30 IST
ಫಾಲೋ ಮಾಡಿ
Comments
ಬದಲಿ ನಿವೇಶನ ಹಂಚಿಕೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರದ ಆದೇಶ

ಬದಲಿ ನಿವೇಶನ ಹಂಚಿಕೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರದ ಆದೇಶ

ಡಿನೋಟಿಫೈ ಬದಲಿ ಹಂಚಿಕೆಯಲ್ಲಿ ನಿಯಮ ಮೀರದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಿರ್ದೇಶನ
ಡಿನೋಟಿಫೈ ಬದಲಿ ಹಂಚಿಕೆಯಲ್ಲಿ ನಿಯಮ ಮೀರದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಿರ್ದೇಶನ
ಬದಲಿ ನಿವೇಶನಗಳನ್ನು ಅದೇ ಅಥವಾ ನಂತರದ ಬಡಾವಣೆಗಳಲ್ಲಿ ನೀಡಬೇಕು. ಈ ಪ್ರಕರಣವನ್ನು ಪರಿಶೀಲಿಸುತ್ತೇನೆ
ಎನ್‌. ಜಯರಾಂ ಬಿಡಿಎ ಆಯುಕ್ತ
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ ನಿರ್ದೇಶನ ಮೀರಿದ ಬಿಡಿಎ
‘ಭೂಸ್ವಾಧೀನಪಡಿಸಿಕೊಂಡ ಜಮೀನುಗಳನ್ನು ಅಧಿಸೂಚನೆಯಿಂದ ಕೈಬಿಡುವುದು (ಡಿನೋಟಿಫೈ) ಮತ್ತು ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ನನ್ನ ಗಮನಕ್ಕೆ ತಾರದೇ ಪತ್ರ ವ್ಯವಹಾರ ನಡೆಸುವುದಾಗಲೀ, ತೀರ್ಮಾನ ಕೈಗೊಳ್ಳುವುದಾಗಲೀ ಮಾಡುವಂತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿರ್ದೇಶನ ನೀಡಿದ್ದರು. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ, ಬಿಎಂಆರ್‌ಡಿಎ ಆಯುಕ್ತ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ 2024ರ ಆಗಸ್ಟ್‌ 28ರಂದೇ ಪತ್ರ ಬರೆದು ಈ ಕುರಿತು ನಿರ್ದೇಶನ ನೀಡಿದ್ದರು. ಉಪ ಮುಖ್ಯಮಂತ್ರಿಯವರ ನಿರ್ದೇಶನ ಉಲ್ಲಂಘಿಸಿ ಈ ಪ್ರಕರಣದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT