ಭಾನುವಾರ, 17 ಆಗಸ್ಟ್ 2025
×
ADVERTISEMENT
ADVERTISEMENT

ತುರ್ತುಸೇವೆಗಳಿಗೆ ಮೀಸಲಿಟ್ಟಿರುವ ನಿವೇಶನ ಹಂಚಿಕೆ ಮಾಡಲು ಬಿಡಿಎ ಮೀನಮೇಷ

Published : 16 ಆಗಸ್ಟ್ 2025, 23:43 IST
Last Updated : 16 ಆಗಸ್ಟ್ 2025, 23:43 IST
ಫಾಲೋ ಮಾಡಿ
Comments
ಪಿ. ಮಣಿವಣ್ಣನ್‌
ಪಿ. ಮಣಿವಣ್ಣನ್‌
ಅಧ್ಯಕ್ಷರೊಂದಿಗೆ ಚರ್ಚಿಸಿ ನಿರ್ಧಾರ:
ಮಣಿವಣ್ಣನ್‌ ‘ತುರ್ತುಸೇವೆಗಳಿಗೆ ಮೀಸಲಿಟ್ಟಿರುವ ನಾಗರಿಕರ ಸೌಲಭ್ಯದ ನಿವೇಶನಗಳನ್ನು ನಾವು ನೀಡಲೇಬೇಕು. ಈ ಬಗ್ಗೆ ಪರಿಶೀಲನೆ ನಡೆಸಿ ಅಧ್ಯಕ್ಷರೊಂದಿಗೆ ಚರ್ಚೆ ಮಾಡಿ ಅಗ್ನಿಶಾಮಕ ದಳ ಹಾಗೂ ಪೊಲೀಸ್‌ ಠಾಣೆಗಳಿಗೆ ನಿವೇಶನ ಹಸ್ತಾಂತರಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಬಿಡಿಎ ಆಯುಕ್ತ ಮಣಿವಣ್ಣನ್ ತಿಳಿಸಿದರು.
ಹಣವಿದೆ ನಿವೇಶನ ಇಲ್ಲ: ಶಿವಶಂಕರ್‌
‘ಅಗ್ನಿಶಾಮಕ ಠಾಣೆ ಸ್ಥಾಪಿಸಲು 15ನೇ ಹಣಕಾಸು ಯೋಜನೆಯಡಿ ನಮ್ಮಲ್ಲಿ ಹಣವಿದೆ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಗ್ನಿಶಾಮಕ ಠಾಣೆಗಾಗಿಯೇ ಮೀಸಲಿಟ್ಟರುವ ನಿವೇಶನವನ್ನು ಹಸ್ತಾಂತರಿಸಿ ಎಂದು ಬಿಡಿಎ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಪತ್ರ ಬರೆದಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ನಿರ್ದೇಶಕ ಟಿ.ಎನ್‌. ಶಿವಶಂಕರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT