<p><strong>ಬೆಂಗಳೂರು</strong>: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಥಣಿಸಂದ್ರ ಮತ್ತು ಕೆ. ನಾರಾಯಣಪುರದಲ್ಲಿ ಸುಮಾರು ₹47 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.</p>.<p>ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಥಣಿಸಂದ್ರ ಗ್ರಾಮದ ಸರ್ವೆ ನಂ. 84/7ರ 2095 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನದಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡವನ್ನು ಬಿಡಿಎ ಸಿಬ್ಬಂದಿ ತೆರವುಗೊಳಿಸಿದರು.</p>.<p>ಕೆ. ನಾರಾಯಣಪುರದ ಸರ್ವೆ ನಂ. 29/3ರ 22000 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನ<br>ದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವುಗೊಳಿಸಲಾಯಿತು.</p>
<p><strong>ಬೆಂಗಳೂರು</strong>: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಥಣಿಸಂದ್ರ ಮತ್ತು ಕೆ. ನಾರಾಯಣಪುರದಲ್ಲಿ ಸುಮಾರು ₹47 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.</p>.<p>ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಥಣಿಸಂದ್ರ ಗ್ರಾಮದ ಸರ್ವೆ ನಂ. 84/7ರ 2095 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನದಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡವನ್ನು ಬಿಡಿಎ ಸಿಬ್ಬಂದಿ ತೆರವುಗೊಳಿಸಿದರು.</p>.<p>ಕೆ. ನಾರಾಯಣಪುರದ ಸರ್ವೆ ನಂ. 29/3ರ 22000 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನ<br>ದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವುಗೊಳಿಸಲಾಯಿತು.</p>