<p><strong>ಬೆಂಗಳೂರು</strong>: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಥಣಿಸಂದ್ರ ಮತ್ತು ಕೆ. ನಾರಾಯಣಪುರದಲ್ಲಿ ಸುಮಾರು ₹47 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.</p>.<p>ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಥಣಿಸಂದ್ರ ಗ್ರಾಮದ ಸರ್ವೆ ನಂ. 84/7ರ 2095 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನದಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡವನ್ನು ಬಿಡಿಎ ಸಿಬ್ಬಂದಿ ತೆರವುಗೊಳಿಸಿದರು.</p>.<p>ಕೆ. ನಾರಾಯಣಪುರದ ಸರ್ವೆ ನಂ. 29/3ರ 22000 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನ<br>ದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವುಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಥಣಿಸಂದ್ರ ಮತ್ತು ಕೆ. ನಾರಾಯಣಪುರದಲ್ಲಿ ಸುಮಾರು ₹47 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.</p>.<p>ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಥಣಿಸಂದ್ರ ಗ್ರಾಮದ ಸರ್ವೆ ನಂ. 84/7ರ 2095 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನದಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡವನ್ನು ಬಿಡಿಎ ಸಿಬ್ಬಂದಿ ತೆರವುಗೊಳಿಸಿದರು.</p>.<p>ಕೆ. ನಾರಾಯಣಪುರದ ಸರ್ವೆ ನಂ. 29/3ರ 22000 ಚದರ ಅಡಿ ವಿಸ್ತೀರ್ಣದ ಮೂಲೆ ನಿವೇಶನ<br>ದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವುಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>