ಜೆ.ಪಿ.ನಗರ 9ನೇ ಹಂತ 4ನೇ ಬ್ಲಾಕ್ನ ತಿಪ್ಪಸಂದ್ರದ ಸರ್ವೆ ನಂ.10ರಲ್ಲಿ 1 ಎಕರೆ 10 ಗುಂಟೆ ಒತ್ತುವರಿ ಪ್ರದೇಶವನ್ನು ಬಿಡಿಎ ಆಯುಕ್ತ ಜಿ. ಕುಮಾರ್ನಾಯಕ್ ಸೂಚನೆ ಮೇರೆಗೆ ಕಾರ್ಯಪಡೆ ಕಾರ್ಯಾಚರಣೆ ನಡೆಸಿ ಸೋಮವಾರ ವಶಕ್ಕೆ ಪಡೆಯಿತು. ಬಿಡಿಎ ಎಸ್ಪಿ ನಂಜುಂಡೇಗೌಡ, ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.