‘ನಿಯಮದಂತೆ ಬಡಾವಣೆಗೆ ಭೂಮಿ ನೀಡಿದವರಿಗೆ ನಿವೇಶನ ನೀಡುವ ಬದಲಿಗೆ, ಅರ್ಕಾವತಿ ಲೇಔಟ್ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ, ಎನ್ಪಿಕೆಎಲ್ ಬಡಾವಣೆಯಲ್ಲಿ ನಿವೇಶನ ನೀಡಲಾಗುತ್ತಿದೆ. ಬಿಡಿಎ ಅವೈಜ್ಞಾನಿಕವಾಗಿ ನಿವೇಶನ ಹಂಚಿಕೆ ಮಾಡುತ್ತಿದೆ’ ಎಂದು ಎನ್ಪಿಕೆಎಲ್ ಹೋರಾಟ ಸಮಿತಿ ಅಧ್ಯಕ್ಷ ಚನ್ನಪ್ಪ ದೂರಿದರು.