‘ದೂರು ನೀಡಿ ಹಲವು ತಿಂಗಳಾದರೂ ತನಿಖೆ ಪೂರ್ಣಗೊಳಿಸಿಲ್ಲ. ನಿವೇಶನದಲ್ಲಿ ಸಾಕಷ್ಟು ಹಾನಿಯಾಗಿದ್ದು, ಆರೋಪಿಗಳ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ. ದಯವಿಟ್ಟು ಅತಿಕ್ರಮಣ ಮಾಡಿರುವವರ ವಿರುದ್ಧ ಕ್ರಮ ಕೈಗೊಂಡು, ನಿವೇಶನದಲ್ಲಿ ಪೆಟ್ರೋಲ್ ಔಟ್ಲೆಟ್ ತೆರೆಯಲು ಅನುಕೂಲ ಮಾಡಿಕೊಡಬೇಕು’ ಎಂದೂ ದೂರಿನಲ್ಲಿ ವಿನಂತಿಸಿದ್ದಾರೆ.