ಈ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಸ್ಥಳೀಯರು ಅನಧಿಕೃತವಾಗಿ ಕಟ್ಟಡ ಹಾಗೂ ಶೆಡ್ಗಳನ್ನು ನಿರ್ಮಿಸಿದ್ದರು. ಇವುಗಳನ್ನು ಬಿಡಿಎ ಆಯುಕ್ತ ಜಿ.ಸಿ. ಪ್ರಕಾಶ್, ಎಂಜಿನಿಯರಿಂಗ್ ಸದಸ್ಯ ಬಿ.ಶಿವಶಂಕರ್ ಹಾಗೂ ಪ್ರಾಧಿಕಾರದ ಕಾರ್ಯಪಡೆಯ ಪೊಲೀಸ್ ಸೂಪರಿಂಟೆಂಡೆಂಟ್ ಶಿವಕುಮಾರ್ ನೇತೃತ್ವದ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಸ್ವಾಧೀನಪಡಿಸಿಕೊಂಡಿತು.