‘ನಾನು ಓಡಾಡಿಕೊಂಡು ಕೆಲಸ ಮಾಡಿಸುವ ಪರಿಪಾಠ ಬೆಳೆಸಿಕೊಂಡಿರುವವನು. ಬಿಡಿಎ ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸುತ್ತೇನೆ. ಬಿಡಿಎ ಜಾಗವನ್ನು ಯಾರೇ ಕಬಳಿಸಿದ್ದರೂ ಅವರ ವಿರುದ್ಧ ಕ್ರಮ ನಿಶ್ಚಿತ. ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸುವ ಬದಲು ನಾನೇ ಪೊಲೀಸರೊಂದಿಗೆ ತೆರಳಿ, ಒತ್ತುವರಿ ಜಾಗದಲ್ಲಿ ಕಟ್ಟಿಕೊಂಡ ಕಟ್ಟಡ ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತೇನೆ’ ಎಂದರು.