‘ಸ್ನೇಹಿತರ ಜೊತೆ ನಿಂತಿದ್ದ ಸಾಯಿಚರಣ್, ಮಹಿಳೆ ಕೂಗಾಟ ಕೇಳಿ ಸಹಾಯಕ್ಕೆ ಹೋಗಿದ್ದರು. ತಮ್ಮ ಪಲ್ಸರ್ ಬೈಕ್ನಲ್ಲಿ ಜಾನ್ಸನ್ನನ್ನು ಬೆನ್ನಟ್ಟಿದ್ದರು. ಕಗ್ಗದಾಸಪುರ ಮುಖ್ಯರಸ್ತೆಯಲ್ಲಿ ಜಾನ್ಸನ್ನನ್ನು ಅಡ್ಡಗಟ್ಟಿ, ಹಿಡಿದುಕೊಳ್ಳಲು ಮುಂದಾಗಿದ್ದರು. ಇದೇ ವೇಳೆಯೇ ಅಪರಾಧಿ, ಚಾಕುವಿನಿಂದ ಇರಿದು ಸಾಯಿಚರಣ್ ಅವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ’ ಎಂದು ಮೂಲಗಳು ತಿಳಿಸಿವೆ.