ಶುಕ್ರವಾರ, 7 ನವೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರಲ್ಲಿ ಬೈಕ್‌ಗೆ ಲಾರಿ ಡಿಕ್ಕಿ: ಪ್ರಜಾವಾಣಿಯ ಶಶಿಕಿರಣ ದೇಸಾಯಿ ಪತ್ನಿ ಸಾವು

Published : 22 ಸೆಪ್ಟೆಂಬರ್ 2025, 8:33 IST
Last Updated : 22 ಸೆಪ್ಟೆಂಬರ್ 2025, 8:33 IST
ಫಾಲೋ ಮಾಡಿ
Comments
ಚಾಲಕ ವಶ:
ಘಟನೆಯ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದ. ಸೋಮವಾರ ಸಂಜೆ ವೇಳೆಗೆ ಚಾಲಕನಿದ್ದ ಸ್ಥಳವನ್ನು ಪತ್ತೆಹಚ್ಚಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT