<p><strong>ಬೆಂಗಳೂರು</strong>: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಜಯನಗರ 4ನೇ ಟಿ-ಬ್ಲಾಕ್ನ ಸ್ವಾಗತ್ ರಸ್ತೆಯಲ್ಲಿರುವ ‘ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್’ನಲ್ಲಿ ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸದೆ, ಘನತ್ಯಾಜ್ಯ ನಿರ್ವಹಣೆ ಸರಿಯಾಗಿ ನಿರ್ವಹಣೆ ಮಾಡದ ಕಾರಣಕ್ಕೆ ₹1 ಲಕ್ಷ ದಂಡ ವಿಧಿಸಲಾಗಿದೆ.</p>.<p>ಹೋಟೆಲ್ ಒಳಗಡೆ ಅಶುಚಿತ್ವವಿರುವುದು, ಫ್ರಿಜ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶುಚಿತ್ವ ಇಲ್ಲದಿರುವುದು ದಾಳಿಯ ಸಂದರ್ಭದಲ್ಲಿ ಕಂಡುಬಂದಿದೆ. ಇದೆಲ್ಲ ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಹೋಟೆಲ್ನವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಬಿಎಸ್ಡಬ್ಲ್ಯುಎಂಎಲ್ನ ಎಜಿಎಂ ಶ್ವೇತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಜಯನಗರ 4ನೇ ಟಿ-ಬ್ಲಾಕ್ನ ಸ್ವಾಗತ್ ರಸ್ತೆಯಲ್ಲಿರುವ ‘ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್’ನಲ್ಲಿ ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸದೆ, ಘನತ್ಯಾಜ್ಯ ನಿರ್ವಹಣೆ ಸರಿಯಾಗಿ ನಿರ್ವಹಣೆ ಮಾಡದ ಕಾರಣಕ್ಕೆ ₹1 ಲಕ್ಷ ದಂಡ ವಿಧಿಸಲಾಗಿದೆ.</p>.<p>ಹೋಟೆಲ್ ಒಳಗಡೆ ಅಶುಚಿತ್ವವಿರುವುದು, ಫ್ರಿಜ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶುಚಿತ್ವ ಇಲ್ಲದಿರುವುದು ದಾಳಿಯ ಸಂದರ್ಭದಲ್ಲಿ ಕಂಡುಬಂದಿದೆ. ಇದೆಲ್ಲ ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಹೋಟೆಲ್ನವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಬಿಎಸ್ಡಬ್ಲ್ಯುಎಂಎಲ್ನ ಎಜಿಎಂ ಶ್ವೇತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>