ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಅಸಿಸ್ಟೆಂಟ್ ಕಮಿಷನರ್ ಧ್ವಜಾರೋಹಣ: ಆರ್.ಅಶೋಕ

Last Updated 11 ಆಗಸ್ಟ್ 2022, 9:17 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ಅಸಿಸ್ಟೆಂಟ್ ಕಮಿಷನರ್ ಅವರಿಂದ ಧ್ವಜಾರೋಹಣ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಅವರು, ಈ ಮೈದಾನದ ಜಾಗ ಮೂಲತಃ ಕಂದಾಯ ಇಲಾಖೆಗೆ ಸೇರಿದೆ. ಯಾರಿಗೂ ಹಸ್ತಾಂತರ ಮಾಡಿಲ್ಲ ಎಂದರು.

ಆಗಸ್ಟ್‌ 15ರಂದು ಧ್ವಜಾರೋಹಣ ಕಾರ್ಯಕ್ರಮದಂದು ಸ್ಥಳೀಯ ಶಾಸಕ ಮತ್ತು ಸಂಸದರನ್ನ ಆಹ್ವಾನಿಸಲಾಗುವುದು. ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT