ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು | ಹೊತ್ತಿ ಉರಿದ ಎಲೆಕ್ಟ್ರಿಕ್‌ ಬಸ್‌: ಪ್ರಯಾಣಿಕರು ಪಾರು

Published : 6 ಆಗಸ್ಟ್ 2024, 15:53 IST
Last Updated : 6 ಆಗಸ್ಟ್ 2024, 15:53 IST
ಫಾಲೋ ಮಾಡಿ
Comments
ರಸ್ತೆಯಲ್ಲಿ ನೀರು ಸಂಗ್ರಹದಿಂದ ಅವಘಡ:
‘ಜೋರು ಮಳೆಯಿಂದ ಕೆಂಪಾಪುರದ ಬಳಿ ರಸ್ತೆಯಲ್ಲಿ ಸೋಮವಾರ ರಾತ್ರಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡು ಹಳ್ಳದಂತೆ ನೀರು ಹರಿಯುತ್ತಿತ್ತು. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ನಲ್ಲಿ ನೀರು ತುಂಬಿದ ಕಾರಣಕ್ಕೆ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ’ ಎಂದು ಬಿಎಂಟಿಸಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT