ಕೆರೆಯಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿ, ನಿರ್ವಹಣೆ ಕಾಮಗಾರಿಗಳನ್ನು ಪ್ರತಿನಿತ್ಯ ಪರಿಶೀಲಿಸಿ, ಅಂತರ್ಜಾಲದಲ್ಲಿ ದಾಖಲಿಸಬೇಕು. ಈ ಪ್ರಕ್ರಿಯೆಗೆ ಮುಂದಿನ ದಿನಗಳಲ್ಲಿ ಆ್ಯಪ್ ಕೂಡ ಕಾರ್ಯನಿರ್ವಹಿಸಲಿದೆ. ಕೆರೆ ಹಾಗೂ ಉದ್ಯಾನಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದರು.