<p><strong>‘ತೆಲುಗು ಕನ್ನಡ ಅನುವಾದ ಕಥಾ ಕಮ್ಮಟ’ ಉದ್ಘಾಟನೆ:</strong> ಚನ್ನಪ್ಪ ಕಟ್ಟಿ, ಅತಿಥಿಗಳು: ಮಧುರಾಂತಕಂ ನರೇಂದ್ರ, ಡಿ.ಕೆ. ಚಿತ್ತಯ್ಯ ಪೂಜಾರ್, ಕೆ. ಶಾರದಾ, ಆಯೋಜನೆ ಮತ್ತು ಸ್ಥಳ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಕಚೇರಿ ಆವರಣ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಳಿಗ್ಗೆ 10.30</p>.<p><strong>ಕರ್ನಾಟಕ ಎಂ.ಎಸ್.ಎಂ.ಇ ನೀತಿ 2026 ರೂಪಿಸುವ ರಾಜ್ಯ ಮಟ್ಟದ ಸಮಾಲೋಚನಾ ಕಾರ್ಯಾಗಾರ:</strong> ಆಯೋಜನೆ ಮತ್ತು ಸ್ಥಳ: ಕಾಸಿಯಾ ಸಭಾಂಗಣ, ಮೂರನೇ ಮಹಡಿ, ಹೊಸಹಳ್ಳಿ ಮೆಟ್ರೊ ನಿಲ್ದಾಣದ ಹತ್ತಿರ, ವಿಜಯನಗರ, ಬೆಳಿಗ್ಗೆ 10:30 </p>.<p><strong>ಪ್ರಯಾಣ ಮತ್ತು ಪ್ರವಾಸೋದ್ಯಮ ಪ್ರದರ್ಶನ:</strong> ಅತಿಥಿಗಳು: ಎಚ್.ಕೆ. ಪಾಟೀಲ, ಅಕ್ರಂ ಪಾಷಾ, ಎಂ. ಶ್ರೀನಿವಾಸ್, ಅನಿಲ್ ಚಿಕ್ಕಮಾದು, ಪ್ರಶಾಂತ್ ಕುಮಾರ್ ಮಿಶ್ರಾ, ಡಿ. ವೆಂಕಟೇಶನ್, ಸಂಧ್ಯಾ ಹರಿದಾಸ್, ಸಂಜೀವ್ ಅಗರ್ವಾಲ್, ಆಯೋಜನೆ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ಸ್ಥಳ: ತ್ರಿಪುರ ವಾಸಿನಿ, ಅರಮನೆ ಮೈದಾನ, ಬೆಳಿಗ್ಗೆ 11</p>.<p><strong>ನಲ್ಲೂರು ಚಲಪತಿ ಅವರ ‘ಗೆಳೆತನ’ ಮಕ್ಕಳ ಕಥೆ ಪುಸ್ತಕ ಬಿಡುಗಡೆ:</strong> ಬೈರಮಂಗಲ ರಾಮೇಗೌಡ, ಅಧ್ಯಕ್ಷತೆ: ಸಿ.ಎನ್. ಗೋವಿಂದಪ್ಪ, ಅತಿಥಿಗಳು: ಎನ್. ನರಹರಿ, ಎಚ್. ರಿಯಾಜ್, ಪಿ.ಎಂ. ಕನ್ಯಾಗಪ್ಪ, ಆಯೋಜನೆ: ಇಂಚರ ಪ್ರಕಾಶನ, ಸ್ಥಳ: ಸರ್ಕಾರಿ ಪ್ರೌಢಶಾಲೆಯ ಆವರಣ, ಕಲ್ಕೆರೆ, ಕೆ.ಆರ್. ಪುರ, ಮಧ್ಯಾಹ್ನ 3.30</p>.<p><strong>ಸಾಂಸ್ಕೃತಿಕ ಉತ್ಸವ, ದಿವ್ಯಚೇತನ ಪ್ರಶಸ್ತಿ, ಸಮಾಜ ಸೇವಾರತ್ನ ಪ್ರಶಸ್ತಿ ಪ್ರದಾನ:</strong> ಸಾನ್ನಿಧ್ಯ: ಸಂಜಯಕುಮಾರ ಸ್ವಾಮೀಜಿ, ಉದ್ಘಾಟನೆ: ದಿನೇಶ್ ಗುಂಡೂರಾವ್, ಅಧ್ಯಕ್ಷತೆ: ಎಂ. ಕೃಷ್ಣಪ್ಪ, ಪ್ರಶಸ್ತಿ ಪ್ರದಾನ: ಸತೀಶ್ ಜಾರಕಿಹೊಳಿ, ಆಯೋಜನೆ: ದಿವ್ಯ ಚೇತನ ಚಾರಿಟಬಲ್ ಟ್ರಸ್ಟ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5.30</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ತೆಲುಗು ಕನ್ನಡ ಅನುವಾದ ಕಥಾ ಕಮ್ಮಟ’ ಉದ್ಘಾಟನೆ:</strong> ಚನ್ನಪ್ಪ ಕಟ್ಟಿ, ಅತಿಥಿಗಳು: ಮಧುರಾಂತಕಂ ನರೇಂದ್ರ, ಡಿ.ಕೆ. ಚಿತ್ತಯ್ಯ ಪೂಜಾರ್, ಕೆ. ಶಾರದಾ, ಆಯೋಜನೆ ಮತ್ತು ಸ್ಥಳ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಕಚೇರಿ ಆವರಣ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಳಿಗ್ಗೆ 10.30</p>.<p><strong>ಕರ್ನಾಟಕ ಎಂ.ಎಸ್.ಎಂ.ಇ ನೀತಿ 2026 ರೂಪಿಸುವ ರಾಜ್ಯ ಮಟ್ಟದ ಸಮಾಲೋಚನಾ ಕಾರ್ಯಾಗಾರ:</strong> ಆಯೋಜನೆ ಮತ್ತು ಸ್ಥಳ: ಕಾಸಿಯಾ ಸಭಾಂಗಣ, ಮೂರನೇ ಮಹಡಿ, ಹೊಸಹಳ್ಳಿ ಮೆಟ್ರೊ ನಿಲ್ದಾಣದ ಹತ್ತಿರ, ವಿಜಯನಗರ, ಬೆಳಿಗ್ಗೆ 10:30 </p>.<p><strong>ಪ್ರಯಾಣ ಮತ್ತು ಪ್ರವಾಸೋದ್ಯಮ ಪ್ರದರ್ಶನ:</strong> ಅತಿಥಿಗಳು: ಎಚ್.ಕೆ. ಪಾಟೀಲ, ಅಕ್ರಂ ಪಾಷಾ, ಎಂ. ಶ್ರೀನಿವಾಸ್, ಅನಿಲ್ ಚಿಕ್ಕಮಾದು, ಪ್ರಶಾಂತ್ ಕುಮಾರ್ ಮಿಶ್ರಾ, ಡಿ. ವೆಂಕಟೇಶನ್, ಸಂಧ್ಯಾ ಹರಿದಾಸ್, ಸಂಜೀವ್ ಅಗರ್ವಾಲ್, ಆಯೋಜನೆ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ಸ್ಥಳ: ತ್ರಿಪುರ ವಾಸಿನಿ, ಅರಮನೆ ಮೈದಾನ, ಬೆಳಿಗ್ಗೆ 11</p>.<p><strong>ನಲ್ಲೂರು ಚಲಪತಿ ಅವರ ‘ಗೆಳೆತನ’ ಮಕ್ಕಳ ಕಥೆ ಪುಸ್ತಕ ಬಿಡುಗಡೆ:</strong> ಬೈರಮಂಗಲ ರಾಮೇಗೌಡ, ಅಧ್ಯಕ್ಷತೆ: ಸಿ.ಎನ್. ಗೋವಿಂದಪ್ಪ, ಅತಿಥಿಗಳು: ಎನ್. ನರಹರಿ, ಎಚ್. ರಿಯಾಜ್, ಪಿ.ಎಂ. ಕನ್ಯಾಗಪ್ಪ, ಆಯೋಜನೆ: ಇಂಚರ ಪ್ರಕಾಶನ, ಸ್ಥಳ: ಸರ್ಕಾರಿ ಪ್ರೌಢಶಾಲೆಯ ಆವರಣ, ಕಲ್ಕೆರೆ, ಕೆ.ಆರ್. ಪುರ, ಮಧ್ಯಾಹ್ನ 3.30</p>.<p><strong>ಸಾಂಸ್ಕೃತಿಕ ಉತ್ಸವ, ದಿವ್ಯಚೇತನ ಪ್ರಶಸ್ತಿ, ಸಮಾಜ ಸೇವಾರತ್ನ ಪ್ರಶಸ್ತಿ ಪ್ರದಾನ:</strong> ಸಾನ್ನಿಧ್ಯ: ಸಂಜಯಕುಮಾರ ಸ್ವಾಮೀಜಿ, ಉದ್ಘಾಟನೆ: ದಿನೇಶ್ ಗುಂಡೂರಾವ್, ಅಧ್ಯಕ್ಷತೆ: ಎಂ. ಕೃಷ್ಣಪ್ಪ, ಪ್ರಶಸ್ತಿ ಪ್ರದಾನ: ಸತೀಶ್ ಜಾರಕಿಹೊಳಿ, ಆಯೋಜನೆ: ದಿವ್ಯ ಚೇತನ ಚಾರಿಟಬಲ್ ಟ್ರಸ್ಟ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5.30</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>