<p><strong>ಅಲೂಮನಿ ವೆಬ್ಸೈಟ್ ಹಾಗೂ ಕಚೇರಿಯ ಉದ್ಘಾಟನೆ:</strong> ಎಚ್.ಸಿ. ಬಾಲಕೃಷ್ಣ, ಅತಿಥಿಗಳು: ಆರ್. ರವೀಂದ್ರ, ಎ. ಹರೀಶ್, ಜಿ.ಕೆ. ಸತ್ಯಕೀರ್ತಿ, ಎಚ್.ಜಿ. ಬಾಲಗೋಪಾಲ್, ಆಯೋಜನೆ ಮತ್ತು ಸ್ಥಳ: ವಿವೇಕಾನಂದ ಪ್ರಥಮ ದರ್ಜೆ ಕಾಲೇಜು, ರಾಜಾಜಿನಗರ, ಬೆಳಿಗ್ಗೆ 10</p>.<p><strong>ಭೀಮ ಗಾಯನ ವಿಶೇಷ ಸಂಗೀತ ಕಾರ್ಯಕ್ರಮ:</strong> ಉದ್ಘಾಟನೆ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಅತಿಥಿಗಳು: ಜಿ. ಪಲ್ಲವಿ, ಜಿ. ಜಗದೀಶ, ಜಿ. ರಮೇಶ್, ನವೀನ್ ಜೋಸೆಫ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಡಾ. ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಳಿಗ್ಗೆ 10</p>.<p><strong>ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ‘ನಂದಿನಿ ಕುಮಾರಿ ಮಹಿಳಾ ಕೃಷಿ ಉದ್ಯಮಿ ಪ್ರಶಸ್ತಿ’ ಪ್ರದಾನ:</strong> ಉದ್ಘಾಟನೆ: ಉಮಾ ಮಹದೇವನ್, ಅತಿಥಿಗಳು: ಸಿ.ಎನ್. ಶಿವಪ್ರಕಾಶ್, ವೆಂಕಟರಾಮರೆಡ್ಡಿ ಜೆ. ಪಾಟೀಲ, ಎಲಿಜೆಬೆಥ್ ಚೆರಿಯನ್, ರೂಪಾ ವಾಸುದೇವನ್, ಕೆ. ಅನ್ನಪೂರ್ಣ, ಸಿ. ಭುವನೇಶ್ವರಿ, ಅಧ್ಯಕ್ಷತೆ: ಎ.ಬಿ. ಪಾಟೀಲ, ಆಯೋಜನೆ ಮತ್ತು ಸ್ಥಳ: ಕೃಷಿ ತಂತ್ರಜ್ಞರ ಕಚೇರಿ, ಬೆಳಿಗ್ಗೆ 10.30</p>.<p>‘<strong>ಕನ್ನಡ ಪ್ರಮುಖ ಸಣ್ಣ ಕತೆಗಾರರು’ ವಿಚಾರಗೋಷ್ಠಿ:</strong> ಉದ್ಘಾಟನೆ: ಬಸವರಾಜ ಕಲ್ಗುಡಿ, ಅಧ್ಯಕ್ಷತೆ: ಎಜಾಜ್ ಅಹಮದ್ ಖಾನ್, ಆಯೋಜನೆ: ಕೇಂದ್ರ ಸಾಹಿತ್ಯ ಅಕಾಡೆಮಿ, ಸ್ಥಳ: ಸರ್ಕಾರಿ ಆರ್.ಸಿ. ಕಾಲೇಜು, ಅರಮನೆ ರಸ್ತೆ, ಬೆಳಿಗ್ಗೆ 10.30</p>.<p><strong>ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ:</strong> ನಾಗತಿಹಳ್ಳಿ ಚಂದ್ರಶೇಖರ್, ಅತಿಥಿಗಳು: ಸತೀಶ್ ಕುಲಕರ್ಣಿ, ಬಿ.ಎಸ್. ಮಂಜುನಾಥಸ್ವಾಮಿ, ಅಧ್ಯಕ್ಷತೆ: ಮಾನಸ, ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 11</p>.<p><strong>ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಲೋಗೊ ಮತ್ತು ಅಧಿಕೃತ ಸಾಮಾಜಿಕ ಜಾಲತಾಣಗಳ ಉದ್ಘಾಟನೆ:</strong> ಬಿ. ವೀರಪ್ಪ, ಅಧ್ಯಕ್ಷತೆ: ಜಿ.ಎಸ್. ಸಂಗ್ರೇಶಿ, ಅತಿಥಿಗಳು: ಸುರೇಶ ಕೆ. ವಂಟಿಗೋಡಿ, ಸದಾನಂದ ಎಚ್. ಹೊಸಗೌಡರ್, ಆಯೋಜನೆ ಮತ್ತು ಸ್ಥಳ: ರಾಜ್ಯ ಚುನಾವಣಾ ಆಯೋಗ, ಬಳ್ಳಾರಿ ರಸ್ತೆ, ಬೆಳಿಗ್ಗೆ 11.30</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲೂಮನಿ ವೆಬ್ಸೈಟ್ ಹಾಗೂ ಕಚೇರಿಯ ಉದ್ಘಾಟನೆ:</strong> ಎಚ್.ಸಿ. ಬಾಲಕೃಷ್ಣ, ಅತಿಥಿಗಳು: ಆರ್. ರವೀಂದ್ರ, ಎ. ಹರೀಶ್, ಜಿ.ಕೆ. ಸತ್ಯಕೀರ್ತಿ, ಎಚ್.ಜಿ. ಬಾಲಗೋಪಾಲ್, ಆಯೋಜನೆ ಮತ್ತು ಸ್ಥಳ: ವಿವೇಕಾನಂದ ಪ್ರಥಮ ದರ್ಜೆ ಕಾಲೇಜು, ರಾಜಾಜಿನಗರ, ಬೆಳಿಗ್ಗೆ 10</p>.<p><strong>ಭೀಮ ಗಾಯನ ವಿಶೇಷ ಸಂಗೀತ ಕಾರ್ಯಕ್ರಮ:</strong> ಉದ್ಘಾಟನೆ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಅತಿಥಿಗಳು: ಜಿ. ಪಲ್ಲವಿ, ಜಿ. ಜಗದೀಶ, ಜಿ. ರಮೇಶ್, ನವೀನ್ ಜೋಸೆಫ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಡಾ. ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಳಿಗ್ಗೆ 10</p>.<p><strong>ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ‘ನಂದಿನಿ ಕುಮಾರಿ ಮಹಿಳಾ ಕೃಷಿ ಉದ್ಯಮಿ ಪ್ರಶಸ್ತಿ’ ಪ್ರದಾನ:</strong> ಉದ್ಘಾಟನೆ: ಉಮಾ ಮಹದೇವನ್, ಅತಿಥಿಗಳು: ಸಿ.ಎನ್. ಶಿವಪ್ರಕಾಶ್, ವೆಂಕಟರಾಮರೆಡ್ಡಿ ಜೆ. ಪಾಟೀಲ, ಎಲಿಜೆಬೆಥ್ ಚೆರಿಯನ್, ರೂಪಾ ವಾಸುದೇವನ್, ಕೆ. ಅನ್ನಪೂರ್ಣ, ಸಿ. ಭುವನೇಶ್ವರಿ, ಅಧ್ಯಕ್ಷತೆ: ಎ.ಬಿ. ಪಾಟೀಲ, ಆಯೋಜನೆ ಮತ್ತು ಸ್ಥಳ: ಕೃಷಿ ತಂತ್ರಜ್ಞರ ಕಚೇರಿ, ಬೆಳಿಗ್ಗೆ 10.30</p>.<p>‘<strong>ಕನ್ನಡ ಪ್ರಮುಖ ಸಣ್ಣ ಕತೆಗಾರರು’ ವಿಚಾರಗೋಷ್ಠಿ:</strong> ಉದ್ಘಾಟನೆ: ಬಸವರಾಜ ಕಲ್ಗುಡಿ, ಅಧ್ಯಕ್ಷತೆ: ಎಜಾಜ್ ಅಹಮದ್ ಖಾನ್, ಆಯೋಜನೆ: ಕೇಂದ್ರ ಸಾಹಿತ್ಯ ಅಕಾಡೆಮಿ, ಸ್ಥಳ: ಸರ್ಕಾರಿ ಆರ್.ಸಿ. ಕಾಲೇಜು, ಅರಮನೆ ರಸ್ತೆ, ಬೆಳಿಗ್ಗೆ 10.30</p>.<p><strong>ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ:</strong> ನಾಗತಿಹಳ್ಳಿ ಚಂದ್ರಶೇಖರ್, ಅತಿಥಿಗಳು: ಸತೀಶ್ ಕುಲಕರ್ಣಿ, ಬಿ.ಎಸ್. ಮಂಜುನಾಥಸ್ವಾಮಿ, ಅಧ್ಯಕ್ಷತೆ: ಮಾನಸ, ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 11</p>.<p><strong>ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಲೋಗೊ ಮತ್ತು ಅಧಿಕೃತ ಸಾಮಾಜಿಕ ಜಾಲತಾಣಗಳ ಉದ್ಘಾಟನೆ:</strong> ಬಿ. ವೀರಪ್ಪ, ಅಧ್ಯಕ್ಷತೆ: ಜಿ.ಎಸ್. ಸಂಗ್ರೇಶಿ, ಅತಿಥಿಗಳು: ಸುರೇಶ ಕೆ. ವಂಟಿಗೋಡಿ, ಸದಾನಂದ ಎಚ್. ಹೊಸಗೌಡರ್, ಆಯೋಜನೆ ಮತ್ತು ಸ್ಥಳ: ರಾಜ್ಯ ಚುನಾವಣಾ ಆಯೋಗ, ಬಳ್ಳಾರಿ ರಸ್ತೆ, ಬೆಳಿಗ್ಗೆ 11.30</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>