<p><strong>ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಜಾಥಾ</strong>: ಶರಣ್, ಉಮಾಶ್ರೀ, ಲೋಕೇಶ್ ಬಿ. ಜಗಲಾಸರ್, ರಮೇಶ್ ಭಟ್, ಆಯೋಜನೆ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಜಾಥಾ ಪ್ರಾರಂಭವಾಗುವ ಸ್ಥಳ: ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಿಂದ ಲಾಲ್ಬಾಗ್ ಗೇಟ್ನವರೆಗೆ, ಬೆಳಿಗ್ಗೆ 7.30</p>.<p><strong>‘ಕೃಷಿ–ರೈತರ ಸಮೃದ್ಧಿಗಾಗಿ ಸ್ಥಿರ ಪರಿಸರ ವ್ಯವಸ್ಥೆಯ ನಿರ್ಮಾಣ’ ಸಮ್ಮೇಳನ</strong>: ಅತಿಥಿಗಳು: ಎನ್. ಚಲುವರಾಯಸ್ವಾಮಿ, ಸೆಲ್ವಕುಮಾರ್, ಆಯೋಜನೆ: ಕೃಷಿ ಇಲಾಖೆ, ಸ್ಥಳ: ಆಯುಕ್ತರ ಕಚೇರಿ, ಕೃಷಿ ಇಲಾಖೆ, ಶೇಷಾದ್ರಿ ರಸ್ತೆ, ಬೆಳಿಗ್ಗೆ 9.30</p>.<p><strong>ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ:</strong> ಸಂಜೆ 4ಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ ಕವಿಗೋಷ್ಠಿ: ಉಪನ್ಯಾಸ: ಚಿತ್ರ ವೆಂಕಟರಾಜು, ಅಧ್ಯಕ್ಷತೆ: ಹೇಮಲತಾ ವಸ್ತ್ರದ, ಸಂಜೆ 5.30ಕ್ಕೆ ಅತಿಥಿಗಳು: ‘ಸಿಹಿಕಹಿ’ ಚಂದ್ರು, ‘ಸಿಹಿಕಹಿ’ ಗೀತಾ, ಉತ್ಸವ ಗೌರವ ಸ್ವೀಕರಿಸುವವರು: ಕೆ. ಶಿವರುದ್ರಯ್ಯ, ಉಪಸ್ಥಿತಿ: ತಲ್ಲೂರು ಶಿವರಾಮ ಶೆಟ್ಟಿ, ಮೋತಿಲಾಲ ರೂ. ಚೌವ್ಹಾಣ, ಶಿವನಾಯಕ ದೊರೆ, ಚಾಂದ್ ಪಾಷ, ‘ರುದ್ರಗಣಿಕ’ ನಾಟಕ ಪ್ರದರ್ಶನ: ನಿರ್ದೇಶನ: ಸೋಮಗಿರಿ, ಸಂಜೆ 7ಕ್ಕೆ ‘ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ’ ನಾಟಕ ಪ್ರದರ್ಶನ: ನಿರ್ದೇಶನ: ಪ್ರಕಾಶ್ ಗರುಡ, 7ಕ್ಕೆ ‘ಶತಮರ್ಕಟ’ ನಾಟಕ ಪ್ರದರ್ಶನ: ನಿರ್ದೇಶನ: ಎಸ್.ವಿ. ಕಶ್ಯಪ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ.</p>.<p><strong>ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ:</strong> ಭಾಗವಹಿಸುವವರು: ನರಸಿಂಹನ್, ವೂಡೇ ಪಿ. ಕೃಷ್ಣ, ಆಯೋಜನೆ: ಡಾ.ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಜಾಥಾ</strong>: ಶರಣ್, ಉಮಾಶ್ರೀ, ಲೋಕೇಶ್ ಬಿ. ಜಗಲಾಸರ್, ರಮೇಶ್ ಭಟ್, ಆಯೋಜನೆ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಜಾಥಾ ಪ್ರಾರಂಭವಾಗುವ ಸ್ಥಳ: ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಿಂದ ಲಾಲ್ಬಾಗ್ ಗೇಟ್ನವರೆಗೆ, ಬೆಳಿಗ್ಗೆ 7.30</p>.<p><strong>‘ಕೃಷಿ–ರೈತರ ಸಮೃದ್ಧಿಗಾಗಿ ಸ್ಥಿರ ಪರಿಸರ ವ್ಯವಸ್ಥೆಯ ನಿರ್ಮಾಣ’ ಸಮ್ಮೇಳನ</strong>: ಅತಿಥಿಗಳು: ಎನ್. ಚಲುವರಾಯಸ್ವಾಮಿ, ಸೆಲ್ವಕುಮಾರ್, ಆಯೋಜನೆ: ಕೃಷಿ ಇಲಾಖೆ, ಸ್ಥಳ: ಆಯುಕ್ತರ ಕಚೇರಿ, ಕೃಷಿ ಇಲಾಖೆ, ಶೇಷಾದ್ರಿ ರಸ್ತೆ, ಬೆಳಿಗ್ಗೆ 9.30</p>.<p><strong>ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ:</strong> ಸಂಜೆ 4ಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ ಕವಿಗೋಷ್ಠಿ: ಉಪನ್ಯಾಸ: ಚಿತ್ರ ವೆಂಕಟರಾಜು, ಅಧ್ಯಕ್ಷತೆ: ಹೇಮಲತಾ ವಸ್ತ್ರದ, ಸಂಜೆ 5.30ಕ್ಕೆ ಅತಿಥಿಗಳು: ‘ಸಿಹಿಕಹಿ’ ಚಂದ್ರು, ‘ಸಿಹಿಕಹಿ’ ಗೀತಾ, ಉತ್ಸವ ಗೌರವ ಸ್ವೀಕರಿಸುವವರು: ಕೆ. ಶಿವರುದ್ರಯ್ಯ, ಉಪಸ್ಥಿತಿ: ತಲ್ಲೂರು ಶಿವರಾಮ ಶೆಟ್ಟಿ, ಮೋತಿಲಾಲ ರೂ. ಚೌವ್ಹಾಣ, ಶಿವನಾಯಕ ದೊರೆ, ಚಾಂದ್ ಪಾಷ, ‘ರುದ್ರಗಣಿಕ’ ನಾಟಕ ಪ್ರದರ್ಶನ: ನಿರ್ದೇಶನ: ಸೋಮಗಿರಿ, ಸಂಜೆ 7ಕ್ಕೆ ‘ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ’ ನಾಟಕ ಪ್ರದರ್ಶನ: ನಿರ್ದೇಶನ: ಪ್ರಕಾಶ್ ಗರುಡ, 7ಕ್ಕೆ ‘ಶತಮರ್ಕಟ’ ನಾಟಕ ಪ್ರದರ್ಶನ: ನಿರ್ದೇಶನ: ಎಸ್.ವಿ. ಕಶ್ಯಪ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ.</p>.<p><strong>ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ:</strong> ಭಾಗವಹಿಸುವವರು: ನರಸಿಂಹನ್, ವೂಡೇ ಪಿ. ಕೃಷ್ಣ, ಆಯೋಜನೆ: ಡಾ.ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>