<p><strong>ಕೆ.ಎಂ. ನಂಜಪ್ಪ ಅವರ 114ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರದ ಉದ್ಘಾಟನೆ</strong>: ಆರತಿ ಎಚ್.ಎನ್., ಅತಿಥಿಗಳು: ಎಂ.ಸಿ. ನರೇಂದ್ರ, ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಎನ್.ಆರ್. ಪಂಡಿತಾರಾಧ್ಯ, ಆಯೋಜನೆ: ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗಳು, ಸ್ಥಳ: ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಆವರಣ, ಶೇಷಾದ್ರಿಪುರ, ಬೆಳಿಗ್ಗೆ 9.30</p>.<p><strong>ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಉದ್ಘಾಟನೆ</strong>: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶೋಭಾ ಕರಂದ್ಲಾಜೆ, ಅಧ್ಯಕ್ಷತೆ: ಎನ್. ಚಲುವರಾಯಸ್ವಾಮಿ, ಅತಿಥಿಗಳು: ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಶಿವಾನಂದ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ್, ಕೆ. ವೆಂಕಟೇಶ್, ಆಯೋಜನೆ: ಕೃಷಿ ಇಲಾಖೆ, ಸ್ಥಳ: ತ್ರಿಪುರವಾಸಿನಿ ಅರಮನೆ ಮೈದಾನ, ಬೆಳಿಗ್ಗೆ 11</p>.<p><strong>ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ:</strong> ಸಂಜೆ 4ಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ ಕವಿಗೋಷ್ಠಿ, ಉಪನ್ಯಾಸ: ಮಲ್ಲಿಕಾರ್ಜುನ ಮಹಾಮನೆ, ಅಧ್ಯಕ್ಷತೆ: ರಾಜಶೇಖರ ಮಠಪತಿ, ಸಂಜೆ 5.30ಕ್ಕೆ ಅತಿಥಿಗಳು: ಶೇಖ್ ಮಾಸ್ತರ್, ಸುಮತಿಶ್ರೀ, ಉತ್ಸವ ಗೌರವ ಸ್ವೀಕರಿಸುವವರು: ವಾಲ್ಟರ್ ಡಿಸೋಜಾ, ಉಪಸ್ಥಿತಿ: ಸತೀಶ್ ತಿಪಟೂರು, ಗೀತಾ ಸಿದ್ಧಿ, ಬಾಬು ವಿ. ಕುಂಬಾಪುರ, ಎ.ಎಸ್. ಚಂದ್ರಶೇಖರ್, ‘ಅಂಬೇಡ್ಕರ್ ಕೊಲಾಜ್’ ನಾಟಕ ಪ್ರದರ್ಶನ: ನಿರ್ದೇಶನ: ಚಿದಂಬರರಾವ್ ಜಂಬೆ, ಸಂಜೆ 7ಕ್ಕೆ ‘ಮ್ಯಾಡ್ ಉಮೆನ್ ಆಫ್ ಶಯೋ’ ನಾಟಕ ಪ್ರದರ್ಶನ: ನಿರ್ದೇಶನ: ಟಿ.ಎಚ್. ಲವಕುಮಾರ್, ‘ತಾರಾ’ ನಾಟಕ ಪ್ರದರ್ಶನ: ನಿರ್ದೇಶನ: ಜಿ. ರಾಘವೇಂದ್ರ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ</p>.<p><strong>17ನೇ ಭಾರತೀಯ ಶಾಸ್ತ್ರೀಯ ಸಂಗೀತೋತ್ಸವ ‘ಪುರಾಣ ಗೀತಂ’:</strong> ಯುಗಳ ಗಾಯನ: ಅರ್ಚನಾ ಮತ್ತು ಸಮನ್ವಿ, ಪಿಟೀಲು: ಕೇಶವ್ ಮೋಹನ್ಕುಮಾರ್, ಮೃದಂಗ: ಅದಮ್ಯ ರಮಾನಂದ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ: ಸಂದೀಪ್ ನಾರಾಯಣ್, ಪಿಟೀಲು: ಬಿ. ಅನಂತಕೃಷ್ಣನ್, ಮೃದಂಗ: ಎಸ್.ಜೆ. ಅರ್ಜುನ್ ಗಣೇಶ್, ಘಟ: ಎಸ್. ಕೃಷ್ಣ, ಆಯೋಜನೆ: ಭಾರತೀಯ ಸಾಮಗಾನ ಸಭಾ, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ವೈಯಾಲಿ ಕಾವಲ್, ಸಂಜೆ 5</p>.<p><strong>ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ:</strong> ಭಾಗವಹಿಸುವವರು: ಎನ್.ಬಿ. ಕುಲಕರ್ಣಿ, ಆಯೋಜನೆ: ಡಾ. ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45</p>.<p><strong>17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ:</strong> ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ದಿನೇಶ್ ಗುಂಡೂರಾವ್, ಅತಿಥಿಗಳು: ಸಾಧು ಕೋಕಿಲ, ಜಯಮಾಲಾ, ಪ್ರಕಾಶ್ ರಾಜ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಆಡಿ–5, ಸಿನೆಪೊಲಿಸ್ ಸಿನಿಮಾಸ್, ಲುಲು ಮಾಲ್, ರಾಜಾಜಿನಗರ, ಸಂಜೆ 6 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಎಂ. ನಂಜಪ್ಪ ಅವರ 114ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರದ ಉದ್ಘಾಟನೆ</strong>: ಆರತಿ ಎಚ್.ಎನ್., ಅತಿಥಿಗಳು: ಎಂ.ಸಿ. ನರೇಂದ್ರ, ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಎನ್.ಆರ್. ಪಂಡಿತಾರಾಧ್ಯ, ಆಯೋಜನೆ: ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗಳು, ಸ್ಥಳ: ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಆವರಣ, ಶೇಷಾದ್ರಿಪುರ, ಬೆಳಿಗ್ಗೆ 9.30</p>.<p><strong>ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಉದ್ಘಾಟನೆ</strong>: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶೋಭಾ ಕರಂದ್ಲಾಜೆ, ಅಧ್ಯಕ್ಷತೆ: ಎನ್. ಚಲುವರಾಯಸ್ವಾಮಿ, ಅತಿಥಿಗಳು: ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಶಿವಾನಂದ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ್, ಕೆ. ವೆಂಕಟೇಶ್, ಆಯೋಜನೆ: ಕೃಷಿ ಇಲಾಖೆ, ಸ್ಥಳ: ತ್ರಿಪುರವಾಸಿನಿ ಅರಮನೆ ಮೈದಾನ, ಬೆಳಿಗ್ಗೆ 11</p>.<p><strong>ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ:</strong> ಸಂಜೆ 4ಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ ಕವಿಗೋಷ್ಠಿ, ಉಪನ್ಯಾಸ: ಮಲ್ಲಿಕಾರ್ಜುನ ಮಹಾಮನೆ, ಅಧ್ಯಕ್ಷತೆ: ರಾಜಶೇಖರ ಮಠಪತಿ, ಸಂಜೆ 5.30ಕ್ಕೆ ಅತಿಥಿಗಳು: ಶೇಖ್ ಮಾಸ್ತರ್, ಸುಮತಿಶ್ರೀ, ಉತ್ಸವ ಗೌರವ ಸ್ವೀಕರಿಸುವವರು: ವಾಲ್ಟರ್ ಡಿಸೋಜಾ, ಉಪಸ್ಥಿತಿ: ಸತೀಶ್ ತಿಪಟೂರು, ಗೀತಾ ಸಿದ್ಧಿ, ಬಾಬು ವಿ. ಕುಂಬಾಪುರ, ಎ.ಎಸ್. ಚಂದ್ರಶೇಖರ್, ‘ಅಂಬೇಡ್ಕರ್ ಕೊಲಾಜ್’ ನಾಟಕ ಪ್ರದರ್ಶನ: ನಿರ್ದೇಶನ: ಚಿದಂಬರರಾವ್ ಜಂಬೆ, ಸಂಜೆ 7ಕ್ಕೆ ‘ಮ್ಯಾಡ್ ಉಮೆನ್ ಆಫ್ ಶಯೋ’ ನಾಟಕ ಪ್ರದರ್ಶನ: ನಿರ್ದೇಶನ: ಟಿ.ಎಚ್. ಲವಕುಮಾರ್, ‘ತಾರಾ’ ನಾಟಕ ಪ್ರದರ್ಶನ: ನಿರ್ದೇಶನ: ಜಿ. ರಾಘವೇಂದ್ರ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ</p>.<p><strong>17ನೇ ಭಾರತೀಯ ಶಾಸ್ತ್ರೀಯ ಸಂಗೀತೋತ್ಸವ ‘ಪುರಾಣ ಗೀತಂ’:</strong> ಯುಗಳ ಗಾಯನ: ಅರ್ಚನಾ ಮತ್ತು ಸಮನ್ವಿ, ಪಿಟೀಲು: ಕೇಶವ್ ಮೋಹನ್ಕುಮಾರ್, ಮೃದಂಗ: ಅದಮ್ಯ ರಮಾನಂದ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ: ಸಂದೀಪ್ ನಾರಾಯಣ್, ಪಿಟೀಲು: ಬಿ. ಅನಂತಕೃಷ್ಣನ್, ಮೃದಂಗ: ಎಸ್.ಜೆ. ಅರ್ಜುನ್ ಗಣೇಶ್, ಘಟ: ಎಸ್. ಕೃಷ್ಣ, ಆಯೋಜನೆ: ಭಾರತೀಯ ಸಾಮಗಾನ ಸಭಾ, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ವೈಯಾಲಿ ಕಾವಲ್, ಸಂಜೆ 5</p>.<p><strong>ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ:</strong> ಭಾಗವಹಿಸುವವರು: ಎನ್.ಬಿ. ಕುಲಕರ್ಣಿ, ಆಯೋಜನೆ: ಡಾ. ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45</p>.<p><strong>17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ:</strong> ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ದಿನೇಶ್ ಗುಂಡೂರಾವ್, ಅತಿಥಿಗಳು: ಸಾಧು ಕೋಕಿಲ, ಜಯಮಾಲಾ, ಪ್ರಕಾಶ್ ರಾಜ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಆಡಿ–5, ಸಿನೆಪೊಲಿಸ್ ಸಿನಿಮಾಸ್, ಲುಲು ಮಾಲ್, ರಾಜಾಜಿನಗರ, ಸಂಜೆ 6 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>